ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಿರ್ದೇಶಕರಾಗಿ ಇಂಜಿನಿಯರ್ ಜಿ.ಎನ್.ರಾಧಾಕೃಷ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೇ ನ. 16 ಕ್ಕೆ ಚುನಾವಣೆ ನಿಗದಿಯಾಗಿದ್ದು ಗುರುವಾರ ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿತ್ತು.
08-ಲೋಕೋಪಯೋಗಿ ಇಲಾಖೆ ಮತಕ್ಷೇತ್ರದಿಂದ ಜಿ.ಎನ್. ರಾಧಾಕೃಷ್ಣ ಹೊರತು ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾಗಿದೆ.