
ಅರ್ಹ ನಿರುದ್ಯೋಗಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ಸರಳ ಪ್ರಕ್ರಿಯೆ ಮೂಲಕ ನೇರವಾಗಿ ನೋಂದಣಿ ಮಾಡಬಹುದಾಗಿದ್ದು, ಇದಲ್ಲದೇ ಕರ್ನಾಟಕ ಒನ್, ಗ್ರಾಮಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಗ್ಯಾರಂಟಿ ಯೋಜನೆಗೆ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡ ಬೆನ್ನಲ್ಲೇ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವ ‘ಕರ್ನಾಟಕ ಯುವ ನಿಧಿ ಯೋಜನೆ’ ಜಾರಿಗೆ ಆದೇಶ ಬಂದಿದೆ.
ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪೆÇ್ಲಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗÀ ಭತ್ಯೆ ಸಿಗಲಿದೆ.
ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೆÇೀರ್ಟಲ್ನಲ್ಲಿಅರ್ಜಿ ಸಲ್ಲಿಸಬೇಕು ಎಂದು ಸೂಚನೆ.
ಸೌಲಭ್ಯ?
2022- 23ನೇ ಸಾಲಿನಲ್ಲಿ ಉತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ, ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪೆÇ್ಲಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಈ ಯೋಜನೆಯಡಿ ನಿರುದ್ಯೋಗ ಭತ್ಯೆ ಸಿಗಲಿದೆ.
ಯುವನಿಧಿ ಯೋಜನೆಯ ಷರತ್ತುಗಳೇನು?
ಪದವಿ/ ಡಿಪೆÇ್ಲಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಸಿಗದೆ ಇರುವ ಕನ್ನಡಿಗರಿಗೆ ಅನ್ವಯ
2 ವರ್ಷಗಳಿಗೆ ಮಾತ್ರ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತ
ಪ್ರತಿ ತಿಂಗಳು ಡಿಬಿಟಿ ಮೂಲಕ ಹಣ ಪಾವತಿ. ‘ಸೇವಾ ಸಿಂಧು’ ಪೆÇೀರ್ಟಲ್ನಲ್ಲಿಅರ್ಜಿ ಸಲ್ಲಿಸಬೇಕು.
ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಸಾಕು. ಆದರೆ, ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಳ್ಳದಿದ್ದರೆ ದಂಡ ವಿಧಿಸಲಾಗುವುದು.
ಯುವ ನಿಧಿ ಯೋಜನೆ ಜಾರಿಗೆ ಹೊರಬಿದ್ದ ಆದೇಶ; ಷರತ್ತುಗಳೇನು? ಅರ್ಹರು ಯಾರು? ಅರ್ಜಿ ಸಲ್ಲಿಸುವುದೇಗೆ? ಇಲ್ಲಿದೆ ವಿವರ
Yuva Nidhi Yojana Conditions And Application Method :ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಜಾರಿಗೆ ತೀರ್ಮಾನಿಸಿದ ಬೆನ್ನೆಲ್ಲೆ ಶನಿವಾರ ಯುವ ನಿಧಿ ಪಡೆಯುವ ನಿಟ್ಟಿನಲ್ಲಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಇದರಲ್ಲಿ ಯೋಜನೆಯ ಅರ್ಹತೆ, ಷರತ್ತುಗಳು, ಅರ್ಜಿಸಲ್ಲಿಸುವ ವಿಧಾನಗಳನ್ನು ನಮೂದಿಸಿದೆ. ಯುವ ನಿಧಿ ಯೋಜನೆ ಕುರಿತು ಎಲ್ಲಾ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ.
ಹೈಲೈಟ್ಸ್:
ಗ್ಯಾರಂಟಿ ಯೋಜನೆಗೆ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡ ಬೆನ್ನಲ್ಲೇ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವ ‘ಕರ್ನಾಟಕ ಯುವ ನಿಧಿ ಯೋಜನೆ’ ಜಾರಿಗೆ ಆದೇಶ.
ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪೆÇ್ಲಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ.
ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೆÇೀರ್ಟಲ್ನಲ್ಲಿಅರ್ಜಿ ಸಲ್ಲಿಸಬೇಕು ಎಂದು ಸೂಚನೆ.
ಹೈಲೈಟ್ಸ್ ಮಾತ್ರವೇ ಓದಲು ಆ್ಯಪ್ ಡೌನ್ಲೋಡ್ ಮಾಡಿ
2022 – 23ರಲ್ಲಿ ವ್ಯಾಸಂಗ ಮಾಡಿ ಉತೀರ್ಣರಾದ ಪದವೀಧರರಿಗೆ ನಿರುದ್ಯೋಗಿ ಭತ್ಯೆ; ಷರತ್ತು ಅನ್ವಯ!
ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಅನುμÁ್ಠನಕ್ಕೆ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡ ಬೆನ್ನಲ್ಲೇ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವ ‘ಕರ್ನಾಟಕ ಯುವ ನಿಧಿ ಯೋಜನೆ’ ಜಾರಿಗೆ ಶನಿವಾರ ಅಧಿಕೃತ ಆದೇಶ ಹೊರಡಿಸಲಾಗಿದೆ.
2024 ರಲ್ಲಿ ಬಡ್ತಿ ಪಡೆಯುವ ಅವಕಾಶವಿದೆಯೇ? ಜ್ಯೋತಿಷಿಯಿಂದ ತಿಳಿಯಿರಿ, ಮೊದಲು ಉಚಿತವಾಗಿ ಚಾಟ್ ಮಾಡಿ
ಷರತ್ತು ಹಾಗೂ ಮಾನದಂಡ ಒಳಗೊಂಡು ಯೋಜನೆ ಅನುμÁ್ಠನಕ್ಕೆ ಆಡಳಿತಾತ್ಮಕ ಅನುಮೋದನೆಯೊಂದಿಗೆ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆದೇಶ ಹೊರಡಿಸಿದೆ.
ಯುವನಿಧಿ ಯೋಜನೆ ಯಾರಿಗೆ ಏನು ಸೌಲಭ್ಯ?
2022- 23ನೇ ಸಾಲಿನಲ್ಲಿಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ, ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪೆÇ್ಲಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಈ ಯೋಜನೆಯಡಿ ನಿರುದ್ಯೋಗ ಭತ್ಯೆ ಸಿಗಲಿದೆ
ಯುವನಿಧಿ ಯೋಜನೆಯ ಷರತ್ತುಗಳೇನು?
ಪದವಿ/ ಡಿಪೆÇ್ಲಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಸಿಗದೆ ಇರುವ ಕನ್ನಡಿಗರಿಗೆ ಅನ್ವಯ
2 ವರ್ಷಗಳಿಗೆ ಮಾತ್ರ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತ
ಪ್ರತಿ ತಿಂಗಳು ಡಿಬಿಟಿ ಮೂಲಕ ಹಣ ಪಾವತಿ. ‘ಸೇವಾ ಸಿಂಧು’ ಪೆÇೀರ್ಟಲ್ನಲ್ಲಿಅರ್ಜಿ ಸಲ್ಲಿಸಬೇಕು.
ನಿರುದ್ಯೋಗÀ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಸಾಕು. ಆದರೆ, ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಳ್ಳದಿದ್ದರೆ ದಂಡ ವಿಧಿಸಲಾಗುವುದು.
ಯುವನಿಧಿ ಯೋಜನೆಗೆ ಯಾರು ಅರ್ಹರಲ್ಲ?
ಉನ್ನತ ವ್ಯಾಸಂಗಕ್ಕೆ ದಾಖಲಾಗಿ, ವಿದ್ಯಾಭ್ಯಾಸ ಮುಂದುವರಿಸುವವರು.
ಶಿಶಿಕ್ಷು (ಅಪ್ರೆಟೀಸ್) ವೇತನ ಪಡೆಯುತ್ತಿರುವವರು.
ಸರಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು.
ಸರಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.
ದಂಡದ ಎಚ್ಚರಿಕೆ
ಯೋಜನೆಯಲ್ಲಿ ಸುಳ್ಳು ದಾಖಲಾತಿ ನೀಡಿ ಅರ್ಜಿ ಸಲ್ಲಿಸುವವರ ವಿರುದ್ಧ ದಂಡ ಪ್ರಯೋಗಕ್ಕೆ ಸರ್ಕಾರ ನಿರ್ಧರಿಸಿದೆ. ಯುವಕ ಹಾಗೂ ಯುವತಿಯರು ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಆದರೆ, ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಳ್ಳದಿದ್ದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆಯನ್ನು ಸರ್ಕಾರ ನೀಡಿದೆ.
ಅರ್ಜಿ ಸಲ್ಲಿಸುವುದು ಎಲ್ಲಿ?
ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೆÇೀರ್ಟಲ್ನಲ್ಲಿಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ. ಈ ಸೇವಾ ಸಿಂಧು ಪೆÇೀರ್ಟಲ್ ಹೀಗಾಗಲೇ ಹಲವು ಸರ್ಕಾರಿ ಯೋಜನೆಗಳ ಸವಲತ್ತು ಪಡೆಯುವ ತಾಣವಾಗಿದೆ. ಈಗ ಯುವ ನಿಧಿ ಕೂಡಾ ಸೇರ್ಪಡೆಯಾಗಲಿದೆ.
ಯುವ ನಿಧಿ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲಾತಿ ಬೇಕಾಗುತ್ತದೆ ?
ಮತದಾರರ ಗುರುತಿನ ಚೀಟಿ.
ಪದವಿ ಅಭ್ಯರ್ಥಿಗಳಾಗಿದ್ದ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ.
ಡಿಪೆÇ್ಲೀಮೊ ಆಗಿದ್ದರೆ ಸಂಬಂಧಿಸಿದ ಶಿಕ್ಷಣ ಇಲಾಖೆಯಿಂದ ನೀಡಿದ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ.
ಆಧಾರ್ ಕಾರ್ಡ್.
ಬ್ಯಾಂಕ್ ಖಾತೆ ಮತ್ತು ಅದರ ಮಾಹಿತಿ. ನೀಡಿ ಅರ್ಜಿ ಸಲ್ಲಿಬಹುದು.