ತುಮಕೂರು: ಎಲ್ಲಾ ವರ್ಗದ ಜನ ಸ್ವಾಭಿಮಾನದಿಂದ, ಸ್ವಾವಲಂಬಿಯಾಗಿ ಬಾಳಬೇಕು ಎನ್ನುವ ಮೋದಿಯವರ ಆಶಯ ಕೇವಲ ಬಾಯಿಮಾತಿನ ಭರವಸೆಯಾಗದೆ ಸಾಂವಿಧಾನಿಕವಾಗಿ ಕಾರ್ಯರೂಪ ಪಡೆಯುತ್ತಿದೆ.…
Author: MYTHRI NEWS
ಕಾಂಗ್ರೆಸ್ ಸೇರಿದ ನರಸೇಗೌಡ, ದೀಪಕ್ಗೌಡ
ತುಮಕೂರು:ಜೆಡಿಎಸ್ ಮುಖಂಡರ ಹೆಬ್ಬೂರಿನ ದೀಪಕ್ಗೌಡ ಹಾಗೂ ಬಿಜೆಪಿ ಮುಖಂಡ ನರಸೇಗೌಡ ಅವರುಗಳು ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್…
ಅಂಬೇಡ್ಕರ್ ರವರಿಂದ ಶೋಷಿತ ಸಮುದಾಯಗಳು ಸ್ವಾಭಿಮಾನ ಬದುಕು ಕಂಡುಕೊಂಡಿವೆ
ತುಮಕೂರು: ಶತ ಶತಮಾನಗಳಿಂದ ಇನ್ನೊಬ್ಬರ ಮನೆಯಲ್ಲಿ ಜೀತ ಮಾಡಿ,ಅವರ ಆಶ್ರಯದಲ್ಲಿಯೇ ಬದುಕಬೇಕಾಗಿದ್ದ ಶೋಷಿತ ಸಮುದಾಯಗಳು ಇಂದು ಸ್ವಾಭಿಮಾನದಿಂದ ಬದುಕು ಕಾಣುವಂತಾಗಿದ್ದರೆ,ಅದಕ್ಕೆ ಕಾರಣಕರ್ತರು…
ಕುಂಚಿಟಿಗ ಸಮುದಾಯ ಓಬಿಸಿ ಪಟ್ಟಿ ಸೇರ್ಪಡೆಗೆ ಧ್ವನಿ ಎತ್ತಲು ಮುದ್ದಹನುಮೇಗೌಡರನ್ನು ಗೆಲ್ಲಿಸಿ-ಟಿ.ಬಿ.ಜಯಚಂದ್ರ
ತುಮಕೂರು:ಕುಂಚಿಟಿಗ ಸಮುದಾಯವನ್ನು ಓಬಿಸಿ ಪಟ್ಟಿಗೆ ಸೇರಿಸಲು ಲೋಕಸಭೆಯಲ್ಲಿ ಧ್ವನಿ ಎತ್ತುವುದಕ್ಕಾಗಿ ಈ ಸಮುದಾಯ ಎಸ್.ಪಿ.ಮುದ್ದಹನುಮೇಗೌಡರಿಗೆ ಮತ ನೀಡಿ ಗೆಲ್ಲಿಸಬೇಕೆಂದು ಮಾಜಿ ಸಚಿವ…
ಸೋಮಣ್ಣ ಪರ ಬಿಜೆಪಿ, ಜೆಡಿಎಸ್ ಮುಖಂಡರ ಪ್ರಚಾರ
ತುಮಕೂರು: ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಪರವಾಗಿ ಬುಧವಾರ ನಗರದಲ್ಲಿ…
ಸತ್ಯ, ಸಮಾನತೆಯ ಪ್ರತಿರೂಪವೇ ಶ್ರೀರಾಮ-ಡಾ.ಜಿ.ಪರಮೇಶ್ವರ್
ತುಮಕೂರು- ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಹೇಳಿದರು. ನಗರದ ಬಟವಾಡಿ…
ಬಿಜೆಪಿ ಮಂದಿರ, ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ-ಕೆ.ಎನ್.ರಾಜಣ್ಣ
ತುಮಕೂರು:ಮಂದಿರ,ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದ್ದು, ವಿದ್ಯಾವಂತ ಯುವಕರು ಸಹ ಪೊಲೀಸ್ ಕೇಸುಗಳಲ್ಲಿ ಸಿಲುಕಿ ಉದ್ಯೋಗ ಪಡೆಯಲು…
ಏಳನೇ ರ್ಯಾಂಕ್ ಪಡೆದ ಗಗನಶ್ರೀಗೆ ಸನ್ಮಾನ
ತುಮಕೂರು: ನಗರದ ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಸಿಬ್ಬಂದಿ ಚೌಡಯ್ಯನ ಪಾಳ್ಯದ ನಿವಾಸಿ ಹೆಚ್.ಬಿ.ಮೋಹನ್ಕುಮಾರ್ ಹಾಗೂ ನಳಿನಾ ದಂಪತಿಯ ಮಗಳು ವಿದ್ಯಾನಿಧಿ ಕಿರಿಯ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಗಗನಶ್ರೀ ಹೆಚ್.ಎಂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 7ನೇ ರ್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಗಗನಶ್ರೀ ಹೆಚ್.ಎಂ ಹಾಗೂ ಆಕೆಯ ತಂದೆ ಮೋಹನ್ ಕುಮಾರ್ ಹೆಚ್.ಬಿ.ಅವರನ್ನು ಮಂಗಳವಾರ ನಗರದ ಸ್ವಾಮಿ ವಿವೇಕಾನಂದ ಸಹಕಾರ ಸಂಘ, ಹಾಗೂ ತುಮಕೂರು ತಾಲೂಕು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಪರವಾಗಿ ಮಂಗಳವಾರ ಅಭಿನಂದಿಸಿ ಸನ್ಮಾನಿಸಲಾಯಿತು. ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷರಾದ ಪಿ.ಮೂರ್ತಿ , ಉಪಾಧ್ಯಕ್ಷರಾದ ಬಿ.ಹೆಚ್,ನಂಜುಂಡಯ್ಯ, ನಿರ್ದೇಶಕರಾದ ಬಿ.ಎಲ್. ರಮೇಶ್, ಶ್ರೀಹರ್ಷ, ರಾಮಚಂದ್ರಪ್ಪ, ತಿಮ್ಮಾರೆಡ್ಡಿ, ನಾಗರಾಜಪ್ಪ, ಬಿ.ಎನ್.ನಾಗರಾಜು, ಹಾಗೂ ಸಿಬ್ಬಂದಿ, ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಡಿ.ಶಿವಕುಮಾರ್ ,…
ಏ.17, ಟಿ.ಬಿ. ಜಯಚಂದ್ರ ನೇತೃತ್ವದಲ್ಲಿ ಕುಂಚಿಟಿಗ ಸಮುದಾಯ ಮುಖಂಡರ ಸಭೆ
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಕುಂಚಿಟಿಗ ಸಮುದಾಯದ ಪ್ರಮುಖ ಮುಖಂಡರ ಸಭೆಯನ್ನು ಏ.17 ರಂದು…