ತುಮಕೂರು: ಸದಾ ಆಸ್ಪತ್ರೆಯ ರೋಗಿಗಳ ವಾರ್ಡ್, ಪ್ರಯೋಗಾಲಯ ಮತ್ತು ತರಗತಿಗಳಿಗೆ ಜೋತು ಬೀಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳು, ತಮ್ಮೊಳಗಿನ ಕಲಾಶಾರದೆಗೊಂದು ವೇದಿಕೆ ಕಲ್ಪಿಸುವ…
Category: ಶಿಕ್ಷಣ
ನಾಳೆ 10.30ಕ್ಕೆ ಎಸ್.ಎಸ್.ಎಲ್.ಸಿ. ಫಲಿತಾಂಶ.
ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ. ರಾಜ್ಯಾದ್ಯಂತ…
ಅನುದಾನಿತ ಪಿ.ಯು. ಕಾಲೇಜು ಉಪನ್ಯಾಸಕರ ವೇತನ ಬಿಡುಗಡೆಗೆ ಲೋಕೇಶ್ ತಾಳಿಕಟ್ಟೆ ಆಗ್ರಹ
ಬೆಂಗಳೂರು : ಕನಿಷ್ಟ ವಿದ್ಯಾರ್ಥಿಗಳ ಸಂಖ್ಯೆಯ ನೆಪವೊಡ್ಡಿ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವೇತನ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ…
ಸಿ.ಇ.ಟಿ.ಗೊಂದಲ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ರೂಪ್ಸ ಮನವಿ
ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದಿಂದ ಕೂಡಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸುವಂತೆ ರೂಪ್ಸ ಕರ್ನಾಟಕ ರಾಜ್ಯಪಾಲರಿಗೆ ಮನವಿ…
ಸಂಜೆ ಪದವಿ ಕಾಲೇಜು ಪ್ರಾರಂಭ : ಉದ್ಯೋಗಸ್ಥರಿಗೆ ಸುವರ್ಣಾವಕಾಶ
ತುಮಕೂರು : ಕಾಲೇಜು ಶಿಕ್ಷಣ ಇಲಾಖೆಯು ಜಿಲ್ಲೆಯ ಉದ್ಯೋಗಸ್ಥರು ಸಂಜೆಯ ಅವಧಿಯಲ್ಲಿ ತಮ್ಮ ಪದವಿ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ನಗರದ ರೈಲ್ವೆ…
ಪ್ರೊ. ಬಿ. ಎಲ್. ಮುಕುಂದಪ್ಪ ಅವರಿಗೆ ಬೀಳ್ಕೊಡುಗೆ
ತುಮಕೂರು: ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೊ. ಬಿ. ಎಲ್. ಮುಕುಂದಪ್ಪ ಅವರಿಗೆ ಮಂಗಳವಾರ ಹೃದಯಸ್ಪರ್ಶಿ ಬೀಳ್ಕೊಡುಗೆ…
ಏಳನೇ ರ್ಯಾಂಕ್ ಪಡೆದ ಗಗನಶ್ರೀಗೆ ಸನ್ಮಾನ
ತುಮಕೂರು: ನಗರದ ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಸಿಬ್ಬಂದಿ ಚೌಡಯ್ಯನ ಪಾಳ್ಯದ ನಿವಾಸಿ ಹೆಚ್.ಬಿ.ಮೋಹನ್ಕುಮಾರ್ ಹಾಗೂ ನಳಿನಾ ದಂಪತಿಯ ಮಗಳು ವಿದ್ಯಾನಿಧಿ ಕಿರಿಯ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಗಗನಶ್ರೀ ಹೆಚ್.ಎಂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 7ನೇ ರ್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಗಗನಶ್ರೀ ಹೆಚ್.ಎಂ ಹಾಗೂ ಆಕೆಯ ತಂದೆ ಮೋಹನ್ ಕುಮಾರ್ ಹೆಚ್.ಬಿ.ಅವರನ್ನು ಮಂಗಳವಾರ ನಗರದ ಸ್ವಾಮಿ ವಿವೇಕಾನಂದ ಸಹಕಾರ ಸಂಘ, ಹಾಗೂ ತುಮಕೂರು ತಾಲೂಕು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಪರವಾಗಿ ಮಂಗಳವಾರ ಅಭಿನಂದಿಸಿ ಸನ್ಮಾನಿಸಲಾಯಿತು. ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷರಾದ ಪಿ.ಮೂರ್ತಿ , ಉಪಾಧ್ಯಕ್ಷರಾದ ಬಿ.ಹೆಚ್,ನಂಜುಂಡಯ್ಯ, ನಿರ್ದೇಶಕರಾದ ಬಿ.ಎಲ್. ರಮೇಶ್, ಶ್ರೀಹರ್ಷ, ರಾಮಚಂದ್ರಪ್ಪ, ತಿಮ್ಮಾರೆಡ್ಡಿ, ನಾಗರಾಜಪ್ಪ, ಬಿ.ಎನ್.ನಾಗರಾಜು, ಹಾಗೂ ಸಿಬ್ಬಂದಿ, ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಡಿ.ಶಿವಕುಮಾರ್ ,…
ಕಾಲ್ಪನಿಕ ವೇತನಕ್ಕಾಗಿ ಕಾನೂನಿನ ಹೊರಟಕ್ಕೆ ಸಜ್ಜಾದ ಲೋಕೇಶ್ ತಾಳಿಕಟ್ಟೆ
ಅನುದಾನಿತ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರ ಹಾಗೂ ಶಿಕ್ಷಕರ ಕಾಲ್ಪನಿಕ ವೇತನಕ್ಕಾಗಿ ಕಾನೂನಿನ ಹೋರಾಟಕ್ಕೆ ರೂಪ್ಸ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮುಂದಾಗಿದ್ದಾರೆ.…
ಸಂಶೋಧನೆಯಲ್ಲಿ ನೈತಿಕತೆ ಕುಸಿಯುತ್ತಿದೆ: ಕುಲಪತಿ ಕಳವಳ
ತುಮಕೂರು: ನೈತಿಕತೆ ಸಂಶೋಧನೆಯ ಬೆನ್ನೆಲುಬು ಇದ್ದಂತೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಂಶೋಧನ ಕ್ಷೇತ್ರದಲ್ಲಿ ನೈತಿಕತೆ ಕುಸಿಯುತ್ತಿದೆ ಎಂದು ತುಮಕೂರು ವಿವಿ ಕುಲಪತಿ…