ಏಳನೇ ರ‍್ಯಾಂಕ್ ಪಡೆದ ಗಗನಶ್ರೀಗೆ ಸನ್ಮಾನ

ತುಮಕೂರು: ನಗರದ ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಸಿಬ್ಬಂದಿ ಚೌಡಯ್ಯನ ಪಾಳ್ಯದ ನಿವಾಸಿ ಹೆಚ್.ಬಿ.ಮೋಹನ್‌ಕುಮಾರ್ ಹಾಗೂ ನಳಿನಾ ದಂಪತಿಯ ಮಗಳು ವಿದ್ಯಾನಿಧಿ ಕಿರಿಯ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಗಗನಶ್ರೀ ಹೆಚ್.ಎಂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 7ನೇ ರ‍್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ.  ಈ ಪ್ರತಿಭಾವಂತ ವಿದ್ಯಾರ್ಥಿನಿ  ಕುಮಾರಿ ಗಗನಶ್ರೀ ಹೆಚ್.ಎಂ ಹಾಗೂ ಆಕೆಯ ತಂದೆ ಮೋಹನ್ ಕುಮಾರ್ ಹೆಚ್.ಬಿ.ಅವರನ್ನು ಮಂಗಳವಾರ ನಗರದ ಸ್ವಾಮಿ ವಿವೇಕಾನಂದ ಸಹಕಾರ ಸಂಘ, ಹಾಗೂ ತುಮಕೂರು ತಾಲೂಕು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಪರವಾಗಿ ಮಂಗಳವಾರ ಅಭಿನಂದಿಸಿ ಸನ್ಮಾನಿಸಲಾಯಿತು. ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷರಾದ ಪಿ.ಮೂರ್ತಿ , ಉಪಾಧ್ಯಕ್ಷರಾದ ಬಿ.ಹೆಚ್,ನಂಜುಂಡಯ್ಯ, ನಿರ್ದೇಶಕರಾದ ಬಿ.ಎಲ್. ರಮೇಶ್, ಶ್ರೀಹರ್ಷ, ರಾಮಚಂದ್ರಪ್ಪ, ತಿಮ್ಮಾರೆಡ್ಡಿ, ನಾಗರಾಜಪ್ಪ, ಬಿ.ಎನ್.ನಾಗರಾಜು, ಹಾಗೂ ಸಿಬ್ಬಂದಿ, ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಡಿ.ಶಿವಕುಮಾರ್ ,…

ಏ.29ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 : ತ್ರಿಸದಸ್ಯ ಸಮಿತಿ ರಚನೆ

ಕಾಲ್ಪನಿಕ ವೇತನಕ್ಕಾಗಿ ಕಾನೂನಿನ ಹೊರಟಕ್ಕೆ ಸಜ್ಜಾದ ಲೋಕೇಶ್ ತಾಳಿಕಟ್ಟೆ

ಅನುದಾನಿತ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರ ಹಾಗೂ ಶಿಕ್ಷಕರ ಕಾಲ್ಪನಿಕ ವೇತನಕ್ಕಾಗಿ ಕಾನೂನಿನ ಹೋರಾಟಕ್ಕೆ ರೂಪ್ಸ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮುಂದಾಗಿದ್ದಾರೆ.…

ಸಂಶೋಧನೆಯಲ್ಲಿ ನೈತಿಕತೆ ಕುಸಿಯುತ್ತಿದೆ: ಕುಲಪತಿ ಕಳವಳ

ತುಮಕೂರು: ನೈತಿಕತೆ ಸಂಶೋಧನೆಯ ಬೆನ್ನೆಲುಬು ಇದ್ದಂತೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಂಶೋಧನ ಕ್ಷೇತ್ರದಲ್ಲಿ ನೈತಿಕತೆ ಕುಸಿಯುತ್ತಿದೆ ಎಂದು ತುಮಕೂರು ವಿವಿ ಕುಲಪತಿ…

ಅಸ್ವಸ್ಥಗೊಂಡು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಸಾವು.

ತುಮಕೂರು:ಎಸ್ ಎಸ್ ಎಲ್ ಸಿ ಪರೀಕ್ಷೆ ಈ ವೇಳೆ  ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಅಸ್ವಸ್ಥಗೊಂಡಿದ್ದ .…

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ತುಮಕೂರು : ಇಂದಿನಿಂದ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಂದು ನಗರದ ಎಂಪ್ರೆಸ್ ಪ್ರೌಢಶಾಲೆ ಮತ್ತು…

ಎಸ್.ಎಸ್.ಎಲ್.ಸಿ.ಪರೀಕ್ಷೆಗೆ ಸಿಸಿ ಕ್ಯಾಮರ ಅಳವಡಿಕೆ ಖಂಡಿಸಿ ಮು.ಮಂ.ಗೆ ಲೋಕೇಶ್ ತಾಳಿಕಟ್ಟೆ  ಪತ್ರ

ತುಮಕೂರು : ಯಾವುದೇ ದೊಡ್ಡ ದೊಡ್ಡ ಪರೀಕ್ಷೆಗಳಿಗೆ ಇಲ್ಲದ ಸಿ,ಸಿ ಕ್ಯಾಮರಾ ಮತ್ತು ವೆಬ್ ಕ್ಯಾಮರಾ ಗಳು           ಎಸ್ ಎಸ್.ಎಲ್.ಸಿ ಪರೀಕ್ಷಾ…

ಹೆಣ್ಣು ಮಕ್ಕಳು ಸ್ವಾವಲಂಬಿಯಾಗಲು ವಿದ್ಯಾಭ್ಯಾಸ, ಆರೋಗ್ಯದತ್ತ ಗಮನ ಹರಿಸಬೇಕು

ತುಮಕೂರು : ಹೆಣ್ಣು ಮಕ್ಕಳು ಉತ್ತಮ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿ ಮಹತ್ತರ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದು ದೊಡ್ಡಬಳ್ಳಾಪುರದ…

ಎಸ್‍ಎಸ್‍ಎಲ್‍ಸಿ ಪರೀಕ್ಷೆ, ಸಿಸಿ ಕ್ಯಾಮೆರಾ ಅಳವಡಿಕೆಗೆ ಸೂಚನೆ

ತುಮಕೂರು : ಜಿಲ್ಲೆಯ 129 ಕೇಂದ್ರಗಳಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೊಠಡಿಗೂ…

‘ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು’

ತುಮಕೂರು: ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು. ಬೋಧಕ-ಬೋಧಕೇತರ ಸಿಬ್ಬಂದಿಗಳು ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ…