ರೇಣುಕಾಸ್ವಾಮಿಯನ್ನು ಕೊಲೆ ಮಾಡಲು ಹೇಳಿಲ್ಲ-ದರ್ಶನ್

ತುಮಕೂರು : ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿಸಿದ್ದಾರೆಂದು ಚಿತ್ರನಟ, ನಾಯಕ ದರ್ಶನ್ ತೂಗುದೀಪು ಅವರನ್ನು ಪೊಲೀಸರು ಬಂಧಿಸಿದ ನಂತರ ವಿಚಾರಣೆ ವೇಲೆ ನಾನು ರೇಣುಕಾಸ್ವಾಮಿಯನ್ನು ಕೊಲೆ ಮಾಡಲು ಹೇಳಿಲ್ಲ ಎಂದು ದರ್ಶನ್ ಉತ್ತರಿಸಿದ್ದಾರೆನ್ನಲಾಗಿದೆ.
ರೇಣುಕಾಸ್ವಾಮಿಯನ್ನು ಬೆದರಿಸುವಂತೆ ಮಾತ್ರ ಹೇಳಿದ್ದೆ ಎಂದು ಅವರು ಪೊಲೀಸರ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಮೈಸೂರಿನಲ್ಲಿ ನಟ ದರ್ಶನ್‍ನನ್ನು ಬಂಧಿಸಿರುವ ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸರು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಇಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಇಟ್ಟುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಗೆಳತಿ ಪವಿತ್ರಾಗೌಡ ಬಂಧನ:-
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರುಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರ್. ಆರ್ ನಗರ ಠಾಣೆ ಪೆÇಲೀಸರು ದರ್ಶನ್‍ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 ರಂದು ಕೊಲೆ ಮಾಡಲಾಗಿದೆ. ದರ್ಶನ್ ಆಪ್ತರಾದ ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾದ ರೇಣುಕಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿತ್ರದುರ್ಗದ ರೇಣುಕಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿ ಕೊಲೆ ಮಾಡಲಾಗಿದೆ . ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ. ಜೂನ್ 09 ರಂದು ಕೊಲೆ ಮಾಡಲಾಗಿದೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕೊಲೆ ಪ್ರಕರಣ ವಿಚಾರವಾಗಿ ಇಂದು ಪೊಲೀಸರು ಮೈಸೂರಿನ ದರ್ಶನ್ ಫಾರ್ಮ್ ಹೌಸ್ನಲ್ಲಿ ಬಂಧಿಸಲಾಗಿದೆ.

Leave a Reply

Your email address will not be published. Required fields are marked *