ಗೃಹ ಸಚಿವರಾಗಿ ಡಾ.ಜಿ.ಪರಮೇಶ್ವರ್, -ಸಹಕಾರಿ ಸಚಿವರಾಗಿ ಕೆ.ಎನ್.ರಾಜಣ್ಣ

ತುಮಕೂರು : ನೂತನವಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.ತುಮಕೂರು ಜಿಲ್ಲೆಯ ಡಾ.ಜಿ.ಪರಮೇಶ್ವರ್‍ಗೆ ಗೃಹ ಖಾತೆ, ಕೆ.ಎನ್.ರಾಜಣ್ಣನವರಿಗೆ ಸಹಕಾರಿ ಸಚಿವರನ್ನಾಗಿ ಖಾತೆ ಹಂಚಲಾಗಿದೆ.

ಈಲ್ಲೆಗೆ 3 ಸಚಿವ ಸ್ಥಾನಗಳು ದೊರೆಯಲಿವೆ, ಟಿ.ಬಿ.ಜಯಚಂದ್ರರನ್ನು ಸಚಿವರನ್ನಾಗಿ ಮಾಡಲಾಗುವುದು ಎಂದು ಹೇಳಲಾಗಿತ್ತು ಆದರೆ,ಇಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಾತ್ರ ಸಚಿವರನ್ನಾಗಿ ಮಾಡಲಾಗಿದೆ.

ಸಿದ್ದರಾಮಯ್ಯ: ಮುಖ್ಯಮಂತ್ರಿ, ಹಣಕಾಸು, ವಾರ್ತಾ ಮತ್ತು ಗುಪ್ತಚರ

ಡಿ.ಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ದಿ ಇಲಾಖೆ

ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ

ಡಾ.ಜಿ ಪರಮೇಶ್ವರ್: ಗೃಹ ಖಾತೆ

ಕೆ.ಎನ್.ರಾಜಣ್ಣ- ಸಹಕಾರ ಸಚಿವ

ಸತೀಶ್ ಜಾರಕಿಹೊಳಿ: ಲೋಕೋಪಯೋಗಿ ಇಲಾಖೆ

ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್

ರಾಮಲಿಂಗಾರೆಡ್ಡಿ: ಸಾರಿಗೆ ಇಲಾಖೆ

ಜಮೀರ್ ಅಹ್ಮದ್ ಖಾನ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ

ಕೆ.ಜೆ ಜಾರ್ಜ್: ಇಂಧನ ಸಚಿವ

ಎಂ.ಬಿ ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಮತ್ತು ಬಿಟಿ

ಎಚ್.ಕೆ.ಪಾಟೀಲ- ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ

\ಕೃಷ್ಣ ಬೈರೇಗೌಡ- ಕಂದಾಯ ಸಚಿವ

ಎನ್.ಚಲುವರಾಯಸ್ವಾಮಿ- ಕೃಷಿ ಸಚಿವ

ಕೆ.ವೆಂಕಟೇಶ್- ರೇμÉ್ಮ ಮತ್ತು ಪಶು ಸಂಗೋಪನೆ

ಡಾ.ಎಚ್.ಸಿ.ಮಹದೇವಪ್ಪ- ಸಮಾಜ ಕಲ್ಯಾಣ

ಈಶ್ವರ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಶರಣಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ

ಶಿವಾನಂದ ಪಾಟೀಲ- ಜವಳಿ ಮತ್ತು ಸಕ್ಕರೆ

ಆರ್.ಬಿ.ತಿಮ್ಮಾಪುರ- ಅಬಕಾರಿ ಮತ್ತು ಮುಜರಾಯಿ

ಎಸ್.ಎಸ್.ಮಲ್ಲಿಕಾರ್ಜುನ- ಗಣಿ, ಭೂವಿಜ್ಞಾನ

ಶಿವರಾಜ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಶರಣ ಪ್ರಕಾಶ ಪಾಟೀಲ- ಉನ್ನತ ಶಿಕ್ಷಣ ಸಚಿವ

ಮಂಕಾಳ ಸುಬ್ಬ ವೈದ್ಯ- ಮೀನುಗಾರಿಗೆ , ಬಂದರು ಮತ್ತುಒಳನಾಡು ಸಚಿವ

ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,

ರಹೀಂ ಖಾನ್- ಪೌರಾಡಳಿತ, ಹಜ್

ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ದಿ, ಯೋಜನೆ ಮತ್ತು ಸಾಂಖ್ಯಿಕ

ಸಂತೋಷ್ ಎಸ್.ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ದಿ ಸಚಿವ

Leave a Reply

Your email address will not be published. Required fields are marked *