
ತುಮಕೂರು : ನೂತನವಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.ತುಮಕೂರು ಜಿಲ್ಲೆಯ ಡಾ.ಜಿ.ಪರಮೇಶ್ವರ್ಗೆ ಗೃಹ ಖಾತೆ, ಕೆ.ಎನ್.ರಾಜಣ್ಣನವರಿಗೆ ಸಹಕಾರಿ ಸಚಿವರನ್ನಾಗಿ ಖಾತೆ ಹಂಚಲಾಗಿದೆ.

ಈಲ್ಲೆಗೆ 3 ಸಚಿವ ಸ್ಥಾನಗಳು ದೊರೆಯಲಿವೆ, ಟಿ.ಬಿ.ಜಯಚಂದ್ರರನ್ನು ಸಚಿವರನ್ನಾಗಿ ಮಾಡಲಾಗುವುದು ಎಂದು ಹೇಳಲಾಗಿತ್ತು ಆದರೆ,ಇಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಾತ್ರ ಸಚಿವರನ್ನಾಗಿ ಮಾಡಲಾಗಿದೆ.
ಸಿದ್ದರಾಮಯ್ಯ: ಮುಖ್ಯಮಂತ್ರಿ, ಹಣಕಾಸು, ವಾರ್ತಾ ಮತ್ತು ಗುಪ್ತಚರ
ಡಿ.ಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ದಿ ಇಲಾಖೆ
ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ
ಡಾ.ಜಿ ಪರಮೇಶ್ವರ್: ಗೃಹ ಖಾತೆ
ಕೆ.ಎನ್.ರಾಜಣ್ಣ- ಸಹಕಾರ ಸಚಿವ
ಸತೀಶ್ ಜಾರಕಿಹೊಳಿ: ಲೋಕೋಪಯೋಗಿ ಇಲಾಖೆ
ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್
ರಾಮಲಿಂಗಾರೆಡ್ಡಿ: ಸಾರಿಗೆ ಇಲಾಖೆ
ಜಮೀರ್ ಅಹ್ಮದ್ ಖಾನ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ
ಕೆ.ಜೆ ಜಾರ್ಜ್: ಇಂಧನ ಸಚಿವ
ಎಂ.ಬಿ ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಮತ್ತು ಬಿಟಿ
ಎಚ್.ಕೆ.ಪಾಟೀಲ- ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ
\ಕೃಷ್ಣ ಬೈರೇಗೌಡ- ಕಂದಾಯ ಸಚಿವ
ಎನ್.ಚಲುವರಾಯಸ್ವಾಮಿ- ಕೃಷಿ ಸಚಿವ
ಕೆ.ವೆಂಕಟೇಶ್- ರೇμÉ್ಮ ಮತ್ತು ಪಶು ಸಂಗೋಪನೆ
ಡಾ.ಎಚ್.ಸಿ.ಮಹದೇವಪ್ಪ- ಸಮಾಜ ಕಲ್ಯಾಣ
ಈಶ್ವರ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಶರಣಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ
ಶಿವಾನಂದ ಪಾಟೀಲ- ಜವಳಿ ಮತ್ತು ಸಕ್ಕರೆ
ಆರ್.ಬಿ.ತಿಮ್ಮಾಪುರ- ಅಬಕಾರಿ ಮತ್ತು ಮುಜರಾಯಿ
ಎಸ್.ಎಸ್.ಮಲ್ಲಿಕಾರ್ಜುನ- ಗಣಿ, ಭೂವಿಜ್ಞಾನ
ಶಿವರಾಜ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಶರಣ ಪ್ರಕಾಶ ಪಾಟೀಲ- ಉನ್ನತ ಶಿಕ್ಷಣ ಸಚಿವ
ಮಂಕಾಳ ಸುಬ್ಬ ವೈದ್ಯ- ಮೀನುಗಾರಿಗೆ , ಬಂದರು ಮತ್ತುಒಳನಾಡು ಸಚಿವ
ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,
ರಹೀಂ ಖಾನ್- ಪೌರಾಡಳಿತ, ಹಜ್
ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ದಿ, ಯೋಜನೆ ಮತ್ತು ಸಾಂಖ್ಯಿಕ
ಸಂತೋಷ್ ಎಸ್.ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ದಿ ಸಚಿವ