ಡಾ.ಜಿ.ಪರಮೇಶ್ವರ್ &ಡಿ.ಕೆ.ಸುರೇಶ್ಅವರಿಂದ ಜೋಡೋ ಯಾತ್ರೆ ಹಾದು ಹೋಗುವ ಸ್ಥಳಗಳ ಪರಿಶೀಲನೆ

ಭಾರತ್ ಜೋಡೋ ಯಾತ್ರೆಯು ಹಾದು ಹೋಗುವ ಮತ್ತು ರಾಹುಲ ಗಾಂಧಿ ಊಟ, ತಿಂಡಿ ಮತ್ತು ಉಳಿದುಕೊಳ್ಳುವ ಪ್ರದೇಶ ಗಳನ್ನು ಸಂಸದ ಡಿ.ಕೆ.ಸುರೇಶ್ ಅವರು ಮಾಯಸಂದ್ರದಲ್ಲಿ ಪರಿಶೀಲನೆ ನಡೆಸಿದರು.
ಅಕ್ಟೋಬರ್ 8ರಂದು ತುಮಕೂರು ಜಿಲ್ಲೆಗೆ ಭಾರತ್ ಜೋಡೋ ಯಾತ್ರೆಯು ಪ್ರವೇಶಿಸಲಿದ್ದು, ಈ ಹಿನ್ನಲೆಯಲ್ಲಿ ಡಾ.ಪರಮೇಶ್ವರ್ ಅವರು ತುರುವೇಕೆರೆ ಯಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಲ್ಲಿ ಪರಿಶೀಲಿಸಿ ದರು.
ಈ ಸಂದರ್ಭದಲ್ಲಿ ಮಾಜಿ ಶಾಕರುಳಾದ ಕೆ.ಷಡಕ್ಷರಿ, ಮಾಜಿ ವಿಧಾನಪರಿಷತ್ ಸದಸ್ಯ ಬೆಮಲ್ ಕಾಂತರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ರಾಮಕೃಷ್ಣ, ಪ್ರದೇಶದ ಕಾಂಗ್ರೆಸ್ ಕಾರ್ಯದರ್ಶಿ ಮುರಳಿಧರ ಹಾಲಪ್ಪ,  ಕಾಂಗ್ರೆಸ್ ಯುವ ಮುಖಂಡರಾದ ಜಿ.ಎಸ್.ಪ್ರಸನ್ನಕುಮಾರ್, ರಾಯಸಂದ್ರ ರವಿಕುಮಾರ್, ಡಾ.ಅರುಂಧತಿ , ಚೌದ್ರಿರಂಗಪ್ಪ, ಮುಂತಾದವರಿದ್ದರು.

Leave a Reply

Your email address will not be published. Required fields are marked *