Post

ಸರ್ಕಾರಗಳು ರೈತರ ಭೂಮಿ ಆಕ್ರಮಿಸಿಕೊಳ್ಳುವುದು ಜನವಿದ್ರೋಹಿ ಕೃತ್ಯ-ಸಾಹಿತಿ ಎಸ್.ಜಿ.ಸಿದ್ದರಾಮಯ್ಯ,ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ

ತುಮಕೂರು : ಅನ್ನ ಬೆಳೆಯುವ ಭೂಮಿಯನ್ನು ಆಕ್ರಮಿಸಕೊಳ್ಳುತ್ತಾ ಬಂದಿರುವುದು ಮತ್ತು ಈಗಾಗಲೇ ಆಕ್ರಮಿಸಿಕೊಂಡಿರುವ 80ರಷ್ಟು ಭೂಮಿ ಬೀಳುಬಿದ್ದಿದೆ. ಇತ್ತ ಕೃಷಿಯೂ ಆಗುತ್ತಿಲ್ಲ.…

ನರೇಗಾ ಹೆಸರು ಬದಲಾವಣೆಗೆ ಕಾಂಗ್ರೆಸ್ ಆಕ್ರೋಶ

ತುಮಕೂರು: ಗ್ರಾಮೀಣ ಬಡಜನರ ಬದುಕಿಗೆ ಆಸರೆಯಾಗಿದ್ದ ನರೇಗಾ ಕಾಯ್ದೆಯನ್ನು ರದ್ದು ಮಾಡಿ, ಅದರ ಬದಲು ವಿಬಿ ಜಿ-ರಾಮ್ ಜಿ ಹೆಸರಿನಲ್ಲಿ ಯೋಜನೆಯೊಂದನ್ನು…

ಕ್ರೀಡಾ ಸಾಧನೆ ಗುರುತಿಸಿ ಒಳಾಂಗಣ ಕ್ರೀಡಾಂಗಣಕ್ಕೆ ನನ್ನ ಹೆಸರನ್ನು ಇಡಲಾಗಿದೆ : ಸಚಿವ ಡಾ: ಜಿ. ಪರಮೇಶ್ವರ

ತುಮಕೂರು : ಒಳಾಂಗಣ ಕ್ರೀಡಾಂಗಣಕ್ಕೆ ನನ್ನ ಹೆಸರನ್ನು ಇಟ್ಟಿರುವುದಕ್ಕೆ ಕೆಲವು ವಿರೋಧಗಳಿದ್ದರೂ, ನಾನು ಒಬ್ಬ ಕ್ರೀಡಾಪಟುವಾಗಿದ್ದು, ಜಿಲ್ಲೆಗೆ ನಾನು ನೀಡಿರುವ ಸಾಧನೆ…

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾಂತಿ ಜಾತ್ರೆ

ತುಮಕೂರು : ತಾಲ್ಲೂಕಿನ ಚಿಕ್ಕತೊಟ್ಲುಕೆರೆಯ ಶ್ರೀ ಅಟವೀ ಸುಕ್ಷೇತ್ರದಲ್ಲಿ ಇದೇ 15ರಂದು ಮಕರ ಸಂಕ್ರಾಂತಿಯ ಉತ್ತರಾಯಣ ಪುಣ್ಯಕಾಲದ ಜಾತ್ರಾಮಹೋತ್ಸವ ಹಾಗೂ ಲಿಂಗೈಕ್ಯ…

ಹಂದಿಜೋಗೀಸ್ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಗೆ ಆಗ್ರಹ

ತುಮಕೂರು : ಹಂದಿಜೋಗೀಸ್ ಜಾತಿ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪಡೆದು ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿರುವರಿಗೆ ಪತ್ತೆ ಹಚ್ಚಿ ಶಿಕ್ಷೆಗೊಳ ಪಡಿಸುವಂತೆ…

ಕೊಳಚೆ ಪ್ರದೇಶಗಳನ್ನು ಪುನರ್ ಪರಿಶೀಲಿಸಲು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

ಜಿ ರಾಮ್ ಜಿ ಅಪಪ್ರಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಡಾ.ಅಶ್ವತ್ಥನಾರಾಯಣ್ ಕಿಡಿ

ತುಮಕೂರು: ಉದ್ಯೋಗ ಸೃಷ್ಟಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ದೀರ್ಘ ಕಾಲದ ಸೌಕರ್ಯಗಳನ್ನು ಒದಗಿಸುವ ಗುರಿ ಹೊಂದಿರುವ ವಿಕಸಿತ ಭಾರತ-ಉದ್ಯೋಗ ಖಾತರಿ ಮತ್ತು…

ವಿಮರ್ಶೆ ಎಂದರೆ ಅಂತಿಮ ತೀರ್ಪು ಅಲ್ಲ” ಓ. ಎಲ್. ನಾಗಭೂಷಣಸ್ವಾಮಿ“-ತೆರೆದಷ್ಟೂ ಅರಿವು” ಕೃತಿ ಬಿಡುಗಡೆ

ತುಮಕೂರು: ವಿಮರ್ಶಕ ಒಂದು ನಿಲುವನ್ನು ತಾಳಬೇಕು ಮತ್ತು ಈ ನಿಲುವಿನ ಬಗೆಗೂ ವಿಮರ್ಶೆ ಇರಬೇಕು. ಮರ್ಶೆ ಎಂದರೆ ಅಂತಿಮ ತೀರ್ಪು ಅಲ,…

9ರಂದು ನಗರದಲ್ಲಿ ವಿಕಲಚೇತನರ ಸಮಾವೇಶ ವಿಕಲಚೇತನರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಇಕ್ಬಾಲ್ ಅಹ್ಮದ್ ಒತ್ತಾಯ

ತುಮಕೂರು: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಇಕ್ಬಾಲ್ ಮಜೀದ್ ಫೌಂಡೇಷನ್ ಹಾಗೂ ಪ್ರೇರಣಾ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್ ನೇತೃತ್ವದಲ್ಲಿ ಸಿಐಟಿಯು ಜಿಲ್ಲಾ…

1.70 ಲಕ್ಷ ಹೆಕ್ಟೇರ್ ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು : ಡಾ: ಜಿ.ಪರಮೇಶ್ವರ್

ತುಮಕೂರು : ರಾಜ್ಯಾದ್ಯಂತ ಸುಮಾರು 20ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಸಿರಿಧಾನ್ಯಗಳನ್ನು ಬೆಳೆಸಲಾಗುತ್ತಿದ್ದು, ಅದರಲ್ಲಿ ತುಮಕೂರು ಜಿಲ್ಲೆಯಲ್ಲಿ 1.70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ…

ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರುಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ…