Post

ಸರ್ಕಾರಗಳು ರೈತರ ಭೂಮಿ ಆಕ್ರಮಿಸಿಕೊಳ್ಳುವುದು ಜನವಿದ್ರೋಹಿ ಕೃತ್ಯ-ಸಾಹಿತಿ ಎಸ್.ಜಿ.ಸಿದ್ದರಾಮಯ್ಯ,ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ

ತುಮಕೂರು : ಅನ್ನ ಬೆಳೆಯುವ ಭೂಮಿಯನ್ನು ಆಕ್ರಮಿಸಕೊಳ್ಳುತ್ತಾ ಬಂದಿರುವುದು ಮತ್ತು ಈಗಾಗಲೇ ಆಕ್ರಮಿಸಿಕೊಂಡಿರುವ 80ರಷ್ಟು ಭೂಮಿ ಬೀಳುಬಿದ್ದಿದೆ. ಇತ್ತ ಕೃಷಿಯೂ ಆಗುತ್ತಿಲ್ಲ.…

ನೇರ ನೇಮಕಾತಿಗೆ ಒತ್ತಾಯಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಪ್ರತಿಭಟನೆ

ತುಮಕೂರು:ಸಮೀಕ್ಷೆಯ ಮೂಲಕ ಪತ್ತೆ ಹಚ್ಚಿರುವ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್‍ಗಳ ಪುನರ್ವಸತಿ ಹಾಗೂ ಜಿಲ್ಲೆಯ ಸ್ವಚ್ಛತಾ ಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದು ಪಡಿಸಿ ನೇರಪಾವತಿ…

ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ

ತುಮಕೂರು : ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 29 ಹಾಗೂ 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸಮ್ಮೇಳನಾಧ್ಯಕ್ಷರನ್ನಾಗಿ…

ಕ್ರೌರ್ಯದ ವಿರುದ್ಧ ಜಾಗೃತಿ ಮೂಡಿಸಬೇಕಿದೆ

ತುಮಕೂರು : ಸಮಾಜದಲ್ಲಿ ವಿದ್ಯಾವಂತರು ಹೆಚ್ಚಿದಂತೆ ಕ್ರೂರ ಮನಸ್ಸುಗಳು ಹೆಚ್ಚುತ್ತಿವೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ವಿವಿಧ ಸ್ವರೂಪ ಪಡೆದುಕೊಳ್ಳುತ್ತಿವೆ. ನಾಗರಿಕರಾದ…

ಬಾಲ ಕಾರ್ಮಿಕ ನಿಷೇಧ ಕಾಯ್ದೆಯನ್ನು ಸಮಗ್ರವಾಗಿ ಅನುಷ್ಠಾನಗೊಳಿಸಿ: ಡಾ. ತಿಪ್ಪೇಸ್ವಾಮಿ ಕೆ.ಟಿ

ತುಮಕೂರು : ಬಾಲ ಕಾರ್ಮಿಕರ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ–1986ನ್ನು ಸಮಗ್ರವಾಗಿ ಅನುಷ್ಠಾನಗೊಳಿಸಿದಾಗ ಮಾತ್ರ ಬಾಲ ಕಾರ್ಮಿಕತೆಗೆ ಒಳಗಾಗಿರುವ ಮಕ್ಕಳನ್ನು ಪತ್ತೆ ಹಚ್ಚಿ…

ಸಂವಿಧಾನಾತ್ಮಕ ಕಾನೂನು ಮೀರಿದಾಗ ಬದುಕು ಅಸ್ತವ್ಯಸ್ತ-ನ್ಯಾಯಮೂರ್ತಿ ಜಯಂತ ಕುಮಾರ್

ತುಮಕೂರು: ರಾಮಾಯಣದಲ್ಲಿ ಸೀತಾಮಾತೆಯು ಲಕ್ಷ್ಮಣ ರೇಖೆಯನ್ನು ದಾಟಿದಾಗ ಅಪಹರಣನಾದಳು, ಅಂತೆಯೇ ನಮ್ಮ ಸಂವಿಧಾನಾತ್ಮಕ ಕಾನೂನುಗಳನ್ನು ಮೀರಿದಾಗ ಬದುಕು ಅಸ್ತವ್ಯಸ್ತವಾಗುತ್ತದೆ, ಪ್ರಸ್ತುತ ಯುವಜನತೆ…

ಕನ್ನಡ ನಾಡಿನ ಆತ್ಮಶ್ರೀ ತುಂಬಾ ದೊಡ್ಡದು – ಸಾಹಿತಿ ಶ್ರೀಮುರಳಿ ಕೃಷ್ಣಪ್ಪ

ತುಮಕೂರು: ಕರ್ನಾಟಕದ ಪ್ರಾಕೃತಿಕ ಸಂಪತ್ತು ಎಷ್ಟು ಹಿರಿದೋ ಅದಕ್ಕಿಂತಲೂ ಹಿರಿದಾದದ್ದು ನಾಡಿನ ಆತ್ಮಶ್ರೀ. ಈ ಆತ್ಮ ಸಂಪತ್ತು ಕನ್ನಡ ನಾಡಿನಲ್ಲಿ ಜನಿಸಿ…

ಭಾಷೆಯ ಮೂಲಕ ಸಾಂಸ್ಕøತಿಕ ಶ್ರೀಮಂತಿಕೆ ಸಾಧ್ಯ

ತುಮಕೂರು: ಭಾಷೆ ಸಾಂಸ್ಕøತಿಕ ಪರಂಪರೆಗೆ ತಳಹದಿ. ಭಾಷೆಯಿಂದಲೇ ಸಾಂಸ್ಕøತಿಕ ಶ್ರೀಮಂತಿಕೆ ಹೆಚ್ಚಿಸಿಕೊಳ್ಳುವುದು ಸಾಧ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ.…

ಸಂವಿಧಾನ ಕುರಿತ ಪ್ರಶ್ನೆಗೆ ಉತ್ತರಿಸಿ ಬಹುಮಾನ ಪಡೆದ ಮಕ್ಕಳು

ತುಮಕೂರು : ಭಾರತ ಸಂವಿಧಾನ ದಿನಾಚರಣೆ ಪ್ರಯುಕ್ತ ನಗರದ ಎಂಪ್ರೆಸ್ ಕಾಲೇಜಿನ ಆಡಿಟೋರಿಯಂನಲ್ಲಿ ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸಂವಿಧಾನದ…

ಭಾರತೀಯ ಸಂವಿಧಾನ ವಿಶ್ವದಲ್ಲೇ ಮಾನ್ಯತೆ ಪಡೆದಿದೆ-ಚಂದ್ರಶೇಖರಗೌಡ

ತುಮಕೂರು:ಹಲವು,ಜಾತಿ, ಧರ್ಮ, ಭಾಷೆ, ಸಂಸ್ಕøತಿ, ಆಚಾರ, ವಿಚಾರಗಳಿಂದ ಕೂಡಿದ್ದ ಭಾರತದ ಸಮಗ್ರ ಅಭಿವೃದ್ದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ಕರಡು…

ಕನ್ನಡ ಪಠ್ಯಪುಸ್ತಕಗಳನ್ನು ಸರಳಗೊಳಿಸಬೇಕು: ಪ್ರೊ. ಬಿಳಿಮಲೆ

ತುಮಕೂರು: ಕನ್ನಡ ಭಾಷೆಯ ಕಡೆಗೆ ಹೊಸ ತಲೆಮಾರಿನ ಆಸಕ್ತಿ ಕಡಿಮೆಯಾಗಿದೆ. ಕನ್ನಡ ಪತನಮುಖಿಯಾಗಿದೆ. ಕನ್ನಡದ ಬಗ್ಗೆ ಎಳೆಯರಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದ…