Post
ಸರ್ಕಾರಗಳು ರೈತರ ಭೂಮಿ ಆಕ್ರಮಿಸಿಕೊಳ್ಳುವುದು ಜನವಿದ್ರೋಹಿ ಕೃತ್ಯ-ಸಾಹಿತಿ ಎಸ್.ಜಿ.ಸಿದ್ದರಾಮಯ್ಯ,ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ
ತುಮಕೂರು : ಅನ್ನ ಬೆಳೆಯುವ ಭೂಮಿಯನ್ನು ಆಕ್ರಮಿಸಕೊಳ್ಳುತ್ತಾ ಬಂದಿರುವುದು ಮತ್ತು ಈಗಾಗಲೇ ಆಕ್ರಮಿಸಿಕೊಂಡಿರುವ 80ರಷ್ಟು ಭೂಮಿ ಬೀಳುಬಿದ್ದಿದೆ. ಇತ್ತ ಕೃಷಿಯೂ ಆಗುತ್ತಿಲ್ಲ.…
ಹಿರಿಯರೆಂದರೆ ಅಸಡ್ಡೆ ಬೇಡ – ನೂರುನ್ನೀಸ
ತುಮಕೂರು : ಮೌಲ್ಯರಹಿತ ಶಿಕ್ಷಣದಿಂದ ಮಕ್ಕಳು ಹಿರಿಯರನ್ನು ಅಸಡ್ಡೆ ಮನೋಭಾವದಿಂದ ಕಾಣುವ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು…
ರೈಲ್ವೆ ಮಂಡಳಿ ನಿರ್ದೇಶಕ ಶಿವಣ್ಣರಿಗೆ ಆರ್ಯ ಈಡಿಗರ ಸಂಘ ಗೌರವಾರ್ಪಣೆ
ತುಮಕೂರು: ಬೆಂಗಳೂರು ವಿಭಾಗೀಯ ರೈಲ್ವೆ ಮಂಡಳಿ ನಿರ್ದೇಶಕರಾಗಿ ಇತ್ತೀಚೆಗೆ ನೇಮಕವಾದ ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಪಿ.ಮಲ್ಲಸಂದ್ರ ಶಿವಣ್ಣ…
ಇಂದಿನಿಂದ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿ
ತುಮಕೂರು: ನಗರದ ವಿವೇಕಾನಂದ ಕ್ರೀಡಾ ಸಂಸ್ಥೆ ಹಾಗೂ ರಾಜ್ಯ ಖೋ ಖೋ ಸಂಸ್ಥೆ ಆಶ್ರಯದಲ್ಲಿ ಈ ತಿಂಗಳ 10ರಿಂದ 12ರವರೆಗೆ ನಗರದ…
ಸಿಜೆಐ ಮೇಲೆ ಶೂ ಎಸೆತ, ಪ್ರಜಾಪ್ರಭುತ್ವದ ಘನತೆಯನ್ನು ಕುಗ್ಗಿಸುವ ಕೆಲಸ, ತನಿಖೆಗೆ ಆಗ್ರಹ
ತುಮಕೂರು:ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ಶೂ ಎಸೆಯುವಂತಹ ಹೀನ ಕೃತ್ಯ ನಡೆಸಿರುವ ಹಿರಿಯ ನ್ಯಾಯವಾದಿ ರಾಕೇಶ್ಕುಮಾರ್ ಅವರನ್ನು ಕೂಡಲೇ ಬಂಧಿಸಿ,…
ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಆಗ್ರಹ,ಈಡಿಗ ಸಮಾಜದ ಸೌಲಭ್ಯಕ್ಕಾಗಿ ಪಾದಯಾತ್ರೆ: ಪ್ರಣಾವನಂದ ಸ್ವಾಮೀಜಿ
ತುಮಕೂರು: ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ಕುಲಕಸುಬು ಕಳೆದುಕೊಂಡಿರುವ ಈಡಿಗ…
ಸಮೀಕ್ಷೆ ವಿರೋಧಿಗಳ ಷಡ್ಯಂತ್ರ ಬಯಲು
ತುಮಕೂರು: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸುತ್ತಿರುವ ಸಾಮಾಜಿ, ಅರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ವಿರೋಧಿಸುತ್ತಿದ್ದು, ಇದನ್ನು…
ತಪ್ಪು ಮಾಹಿತಿ ನಮೂದು ಮರು ಸಮೀಕ್ಷೆಗೆ ಆಗ್ರಹ
ತುಮಕೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯಲ್ಲಿ ಗಣತಿದಾರರು ಮಾದಿಗ ಸಮುದಾಯವನ್ನು ಎಕೆ, ಎಡಿ,…
ಆಗ್ನೇಯ ಪದವಿದರರು ನೋಂದಣಿಗೆ ಮನವಿ,ಚುನಾವಣೆ ವ್ಯವಸ್ಥೆಯ ಸುಧಾರಣೆ ಎಲ್ಲರ ಹೊಣೆ: ಮಹಿಮಾ ಪಟೇಲ್
ತುಮಕೂರು: ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು. ಜೆಡಿಯು…
ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ : ಜಿಲ್ಲೆಯಲ್ಲಿ ಶೇ.70ರಷ್ಟು ಪೂರ್ಣ
ತುಮಕೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಶೇ.70ರಷ್ಟು ಪೂರ್ಣಗೊಂಡಿದ್ದು, ಸಮೀಕ್ಷೆ ಪ್ರಗತಿಯನ್ನು ಸಾಧಿಸಿದ ಅಧಿಕಾರಿ-ಸಿಬ್ಬಂದಿಯ ಕಾರ್ಯವಿಧಾನದ ಬಗ್ಗೆ ಕರ್ನಾಟಕ ರಾಜ್ಯ…
ಗಾಂಧಿ ಹೋರಾಟ ಕುರಿತು ಸುಳ್ಳು ಸುದ್ದಿ ಹರಡುತ್ತಿರುವುದು ನಾಚಿಕೆಗೇಡಿನ ವಿಚಾರ-ಮುರಳೀಧರ ಹಾಲಪ್ಪ
ತುಮಕೂರು:ಭಾರತವನ್ನು ಬ್ರಿಟಿಷರ ಕಪಿಮುಷ್ಠಿಯಿಂದ ಹೊರತರಲು 2700 ದಿನಗಳ ಕಾಲ ಜೈಲು ವಾಸ ಅನುಭವಿಸಿದ ಮಹಾತ್ವಗಾಂಧಿ ಅವರ ಸ್ವಾರ್ಥರಹಿತ ಹೋರಾಟ ಕುರಿತು ಸುಳ್ಳು…