Post
ಸರ್ಕಾರಗಳು ರೈತರ ಭೂಮಿ ಆಕ್ರಮಿಸಿಕೊಳ್ಳುವುದು ಜನವಿದ್ರೋಹಿ ಕೃತ್ಯ-ಸಾಹಿತಿ ಎಸ್.ಜಿ.ಸಿದ್ದರಾಮಯ್ಯ,ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ
ತುಮಕೂರು : ಅನ್ನ ಬೆಳೆಯುವ ಭೂಮಿಯನ್ನು ಆಕ್ರಮಿಸಕೊಳ್ಳುತ್ತಾ ಬಂದಿರುವುದು ಮತ್ತು ಈಗಾಗಲೇ ಆಕ್ರಮಿಸಿಕೊಂಡಿರುವ 80ರಷ್ಟು ಭೂಮಿ ಬೀಳುಬಿದ್ದಿದೆ. ಇತ್ತ ಕೃಷಿಯೂ ಆಗುತ್ತಿಲ್ಲ.…
ಜನಸ್ಪಂದನ ಕಾರ್ಯಕ್ರಮ 700 ಅಹವಾಲುಗಳನ್ನು ಸ್ವೀಕರಿಸಿದ ಸಚಿವ ಡಾ: ಜಿ. ಪರಮೇಶ್ವರ
ತುಮಕೂರು : ಜನರ ಸಮಸ್ಯೆಗೆ ಸ್ಪಂದಿಸುವುದೇ ಒಳ್ಳೆಯ ಆಡಳಿತ, ಈ ನಿಟ್ಟಿನಲ್ಲಿ ಇಂದಿನ ಜನ ಸ್ಪಂದನ ಕಾರ್ಯಕ್ರಮದಲ್ಲಿ ಗರಿಷ್ಠ ಮಟ್ಟದಲ್ಲಿ ಜನರ…
ಜನಪದ ಪೂರ್ವಜರು ನೀಡಿರುವ ದೊಡ್ಡ ಕೊಡುಗೆ-ನಾಹಿದಾ ಜಮ್ಹ್, ಜಮ್ಹ್
ತುಮಕೂರು: ಜನಪದವೆಂಬುದು ನಮ್ಮ ಪೂರ್ವಜರು ನಮಗೆ ನೀಡಿರುವ ಬಹುದೊಡ್ಡ ಕೊಡುಗೆ. ಅದನ್ನು ನಮ್ಮ ಮುಂದಿನ ಪೀಳಿಗೆಗೆ ತಲುಪಿಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ…
ಬಾಬೂಜಿ ಪ್ರಶಸ್ತಿ ಪುರಸ್ಕøತ ನರಸಿಯಪ್ಪರಿಗೆಮಾದಾರ ಮಹಾಸಭಾ ಮುಖಂಡರ ಅಭಿನಂದನೆ
ತುಮಕೂರು: ಈ ಸಾಲಿನ ರಾಜ್ಯ ಮಟ್ಟದ ಬಾಬೂ ಜಗಜೀವನರಾಮ್ ಪ್ರಶಸ್ತಿ ಪುರಸ್ಕøತರಾಗಿರುವ ನಗರಸಭೆ ಮಾಜಿ ಸದಸ್ಯ ನರಸಿಯಪ್ಪ ಅವರನ್ನು ಮಾದರ ಮಹಾಸಭಾದ…
ಅಧಿಕಾರ ಮಾತ್ರವಲ್ಲ ಹೋರಾಟದ ಹಾದಿ ತೋರಿದವರು ಬಾಬು ಜಗಜೀವನ್ ರಾಮ್
ತುಮಕೂರು: ನವಭಾರತದ ನಿರ್ಮಾಣದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪಾತ್ರ ಅನನ್ಯವಾಗಿದ್ದು, ದೇಶದ ರಕ್ಷಣಾ ಸಚಿವರಾಗಿ ಅವರು ತೋರಿದ ಚಾಣಕ್ಷತನ…
ಏಪ್ರಿಲ್ 8ರಂದು ಜಿಲ್ಲಾ ಮಟ್ಟದ ಜನತಾ ದರ್ಶನ – ಜಿಲ್ಲಾಡಳಿತದಿಂದ ಸಕಲ ಸಿದ್ಧತೆ -ಶುಭ ಕಲ್ಯಾಣ್
ತುಮಕೂರು : ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ-ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ…
ಏ.5ರಂದು ಬಾಬು ಜಗಜೀವನರಾಂ 119ನೇ ಜಯಂತಿ
ತುಮಕೂರು : ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದರ ಮಹಾಸಭಾ ವತಿಯಿಂದ ಏ.5ರಂದು ಮಧ್ಯಾಹ್ನ 2 ಗಂಟೆಗೆ…
ದಶಕಗಳ ಹೋರಾಟಕ್ಕೆ ಬಾಬು ಜಗಜೀವನರಾಂ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಶ್ರಮಜೀವಿ ನರಸೀಯಪ್ಪ
ತುಮಕೂರು : ಮಂಡಿಪೇಟೆಯಲ್ಲಿ ಹಮಾಲಿ ಕೆಲಸ ಮಾಡಿ ದಲಿತ ಸಂಘರ್ಷ ಕಟ್ಟಲು ಹಗಲಿರಳು ಶ್ರಮಿಸಿದ ಶ್ರಮಜೀವಿ ನರಸೀಯಪ್ಪನವರಿಗೆ ಬಾಬು ಜಗಜೀವನರಾಂ ರಾಜ್ಯ…
ಏ.8 ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ
ತುಮಕೂರು, : ಏ.8ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ…
ಸ್ವಯಂ ಗಣತಿಯಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಕೈಜೋಡಿಸಿ: ಶುಭ ಕಲ್ಯಾಣ್
ತುಮಕೂರು : ಏಪ್ರಿಲ್ 1ರಿಂದ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ…
ಒಳಮೀಸಲಾತಿ ಜಾರಿಗೊಳಿಸದ್ದನ್ನು ಖಂಡಿಸಿ ಸರ್ಕಾರದಿಂದ ಆಚರಿಸುವ ಜಗಜೀವನರಾಂ – ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗಳ ಬಹಿಷ್ಕಾರ
ತುಮಕೂರು : ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೆ ಇರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಡಾ.ಬಾಬುಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ…