Post

ಸರ್ಕಾರಗಳು ರೈತರ ಭೂಮಿ ಆಕ್ರಮಿಸಿಕೊಳ್ಳುವುದು ಜನವಿದ್ರೋಹಿ ಕೃತ್ಯ-ಸಾಹಿತಿ ಎಸ್.ಜಿ.ಸಿದ್ದರಾಮಯ್ಯ,ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ

ತುಮಕೂರು : ಅನ್ನ ಬೆಳೆಯುವ ಭೂಮಿಯನ್ನು ಆಕ್ರಮಿಸಕೊಳ್ಳುತ್ತಾ ಬಂದಿರುವುದು ಮತ್ತು ಈಗಾಗಲೇ ಆಕ್ರಮಿಸಿಕೊಂಡಿರುವ 80ರಷ್ಟು ಭೂಮಿ ಬೀಳುಬಿದ್ದಿದೆ. ಇತ್ತ ಕೃಷಿಯೂ ಆಗುತ್ತಿಲ್ಲ.…

ಜೆಡಿಎಸ್‍ನ ಬೆಳ್ಳಿಹಬ್ಬ ಆಚರಣೆ: ಶ್ರಮ, ಸಾಧನೆಯ ಸಂಭ್ರಮ ಜಿಲ್ಲೆಯ ಸಾವಿರಾರು ಜನ ಭಾಗಿ: ಜಿಲ್ಲಾಧ್ಯಕ್ಷ ಆರ್.ಸಿ. ಆಂಜನಪ್ಪ

ತುಮಕೂರು: ಜಾತ್ಯತೀತ ಜನತಾದಳ ಸ್ಥಾಪನೆಯಾಗಿ 25 ವರ್ಷ ತುಂಬಿದ ಸಂದರ್ಭದಲ್ಲಿ ಪಕ್ಷದ ಕಚೇರಿ ಬೆಂಗಳೂರಿನ ಜೆ.ಪಿ. ಭವನದಲ್ಲಿ ಈ ತಿಂಗಳ 21…

ಇ-ಸ್ವತ್ತು ವಿಳಂಬ: ಪಾಲಿಕೆಗೆ ಡಿಸಿ ದಿಢೀರ್ ಭೇಟಿ, ಅಧಿಕಾರಿಗಳಿಗೆ ತರಾಟೆ

ತುಮಕೂರು : ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಇ-ಸ್ವತ್ತು ದಾಖಲೆಗಳನ್ನು ನೀಡುವಲ್ಲಿ ನಡೆಯುತ್ತಿರುವ ವಿಳಂಬ ಮತ್ತು ಅವ್ಯವಸ್ಥೆ ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ ಮಿದುಳು ತಿನ್ನುವ ಅಮೀಬಾ ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ

ಬೆಂಗಳೂರು : ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡು…

ಕೆ.ಎನ್.ಆರ್.ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ, ಸಿಎಂ ಬಳಿಗೆ ನಿಯೋಗ

ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು, ಅವರ ಆಸಕ್ತಿಯ ಹಾಗೂ ಪರಿಣತಿ ಹೊಂದಿರುವ ಸಹಕಾರ ಖಾತೆಯನ್ನೇ ನೀಡಬೇಕು…

ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ತುಮಕೂರು- ದಲಿತರು, ಆದಿವಾಸಿಗಳು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ ) ವತಿಯಿಂದ ನಗರದಲ್ಲಿ…

ನ.22 ರಿಂದ ಮನ-ಮನೆಗೂ ಸಂವಿಧಾನ ಕಾರ್ಯಕ್ರಮ

ತುಮಕೂರು: ಪ್ರಗತಿಪರ ಸಂಘಟನೆಗಳ ಒಕ್ಕೂಟ ತುಮಕೂರು ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಇವರುಗಳ ಆಶ್ರಯದಲ್ಲಿ…

ನ.19 ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಆಯೋಗದ ಪ್ರಥಮ ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವ ಸವಿನೆನಪಿಗಾಗಿ ಆಯೋಗದ…

ರಂಗ ಚಟುವಟಿಕೆಗಳು ಜಿಲ್ಲೆಯಲ್ಲಿ ಜಾಸ್ತಿಯಾಗುತ್ತಿದೆ-ಕೆ. ದೊರೈರಾಜು

ತುಮಕೂರು ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳು ಜಾಸ್ತಿಯಾಗುತ್ತಿದೆ ಎಂದು ಪ್ರಗತಿ ಪರ ಚಿಂತಕ ದೊರೈರಾಜು ಅವರು ಅಭಿಪ್ರಾಯಪಟ್ಟರು. ಅವರು ತುಮಕೂರಿನ ಗುಬ್ಬಿ ವೀರಣ್ಣ…

ಪುಸ್ತಕ ಓದುವ ಸಂಸ್ಕøತಿ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ತುಮಕೂರು : ಮಕ್ಕಳು ಪುಸ್ತಕ ಓದುವ ಸಂಸ್ಕøತಿ ಬೆಳೆಸಿಕೊಳ್ಳಬೇಕು. ಓದುವುದರಿಂದ ಜ್ಞಾನ ಬೆಳೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಸಾಧನೆ…

ನಗರದಲ್ಲಿ ನೀರಾ ಸಿಪ್ ವಿತರಣಾ ಕೇಂದ್ರ ಉದ್ಘಾಟಿಸಿದ ಶಾಸಕ ಜ್ಯೋತಿಗಣೇಶ್

ತುಮಕೂರು: ಆರೋಗ್ಯ ಕಾಪಾಡಿಕೊಳ್ಳುವ ಇಂದಿನ ಸವಾಲಿನಲ್ಲಿ ಆರೋಗ್ಯಕರ ಆಹಾರ, ಪಾನಿಯ ಆಯ್ಕೆ ಮಾಡಿ ಸೇವನೆ ಮಾಡುವುದೂ ಮುಖ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಪಾಯಕಾರಿ…