Post
ಸರ್ಕಾರಗಳು ರೈತರ ಭೂಮಿ ಆಕ್ರಮಿಸಿಕೊಳ್ಳುವುದು ಜನವಿದ್ರೋಹಿ ಕೃತ್ಯ-ಸಾಹಿತಿ ಎಸ್.ಜಿ.ಸಿದ್ದರಾಮಯ್ಯ,ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ
ತುಮಕೂರು : ಅನ್ನ ಬೆಳೆಯುವ ಭೂಮಿಯನ್ನು ಆಕ್ರಮಿಸಕೊಳ್ಳುತ್ತಾ ಬಂದಿರುವುದು ಮತ್ತು ಈಗಾಗಲೇ ಆಕ್ರಮಿಸಿಕೊಂಡಿರುವ 80ರಷ್ಟು ಭೂಮಿ ಬೀಳುಬಿದ್ದಿದೆ. ಇತ್ತ ಕೃಷಿಯೂ ಆಗುತ್ತಿಲ್ಲ.…
ಅಕ್ಟೋಬರ್ನಲ್ಲಿ ರಾಜ್ಯಮಟ್ಟದ ಹೊನಲು-ಬೆಳಕಿನ ಖೋ-ಖೋ ಪಂದ್ಯಾವಳಿ ಆಯೋಜನೆ
ತುಮಕೂರು:ವಿವೇಕಾನಂದ ಕ್ರೀಡಾ ಸಂಸ್ಥೆ(ನೊಂ) ತುಮಕೂರು ವತಿಯಿಂದ ಮುಂದಿನ ಅಕ್ಟೋಬರ್ ಎರಡನೇ ವಾರದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಆಹ್ವಾನಿತ ಖೋ-ಖೋ ಪಂದ್ಯಾವಳಿಯನ್ನು ನಗರದ…
ಆಗಸ್ಟ್ 10ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ದರೆ ಕರ್ನಾಟಕ ಬಂದ್
ತುಮಕೂರು- ರಾಜ್ಯದಲ್ಲಿ ಆ. 10 ರಿಂದ 15 ರೊಳಗೆ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿ ಮಾಡದಿದ್ದರೆ ಕರ್ನಾಟಕ ಬಂದ್ ಮಾಡಲಾಗುವುದು ಎಂದು…
ಸರ್ಕಾರಿ ಶಾಲೆಯ ಮಕ್ಕಳು ಕೀಳಿರಿಮೆ ಬಿಡಬೇಕು- ಡಾ.ಲಕ್ಷ್ಮಣದಾಸ್
ತುಮಕೂರು:ಸರಕಾರಿ ಶಾಲೆಯ ಮಕ್ಕಳು ಕೀಳಿರಿಮೆಯನ್ನು ಬಿಟ್ಟು, ನಾನು ಸರಕಾರಿ ಶಾಲೆಯ ಮಗು ಎಂದು ಹೇಳುವ ಹೆಗ್ಗಳಿಕೆಯನ್ನು ಬೆಳೆಸಿಕೊಳ್ಳಬೇಕಿದೆ ಎಂದು ಹಿರಿಯ ಹರಿಕಥಾ…
ಹೃದಯ ಸಂಬಂಧಿ ಕಾಯಿಲೆ ಅರಿವಿಲ್ಲದೆ ಸಾವನ್ನಪ್ಪುತ್ತಿರುವ ಗ್ರಾಮೀಣ ಜನ
ತುಮಕೂರು: ಗ್ರಾಮೀಣ ಪ್ರದೇಶದ ಸಾಮಾನ್ಯ ಜನರಿಗೆ ಹೃದಯ ಸಂಬಂಧಿತ ಕಾಯಿಲೆಗಳ ಬಗ್ಗೆ ಅರಿವಿಲ್ಲದೆ ಸಾವನ್ನಪ್ಪುತ್ತಿದ್ದಾರೆ ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಆಸ್ಪತ್ರೆ…
ಮರಳೂರು ಪಿ.ಎಂ.ಶ್ರೀ ಶಾಲೆಗೆ ಜಿಲ್ಲಾಧಿಕಾರಿ ಭೇಟಿ
ತುಮಕೂರು : ನಗರ ವ್ಯಾಪ್ತಿಯ ಮರಳೂರು ಪಿ.ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಭೇಟಿ…
500ಕೋಟಿ ಮಹಿಳೆಯರ ಪ್ರಯಾಣಕ್ಕೆ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಗೃಹ ಸಚಿವರು
ತುಮಕೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿಗಳ ಪೈಕಿ ಅತಿ ಹೆಚ್ಚು ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 500 ಕೋಟಿ…
ಪಿ.ವಿ.ನಾರಾಯಣ್ ಅವರಿಗೆ ಗೌರವ, ಮಾನ್ಯತೆ ಸಿಗಲಿಲ್ಲ
ತುಮಕೂರು: ಪಿ.ವಿ.ನಾರಾಯಣರವರಿಗೆ ಸಿಗಬೇಕಾದಷ್ಟು ಮಾನ್ಯತೆ, ಗೌರವ, ಸನ್ಮಾನಗಳು ಸಿಗಲಿಲ್ಲ ಎಂದು ಇತಿಹಾಸ ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ ತಿಳಿಸಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ…
ಅಲಂಕಾರಿಕ ಮತ್ಸ್ಯಾಲಯ ಲೋಕಾರ್ಪಣೆ, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಪ್ರವೇಶ
ತುಮಕೂರು : ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ನವೀಕರಣಗೊಂಡ ಜಿಲ್ಲಾ ಮತ್ಸ್ಯಾಲಯವನ್ನು ಸೋಮವಾರ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ…
ಮಾರುಕಟ್ಟೆ ನಿಯಂತ್ರಣಕ್ಕೆ ಪರಿಣಾಮಕಾರಿ ಹೊಸ ಕಾನೂನು ಜಾರಿಗೆ ಕ್ರಮ- ಗೃಹ ಸಚಿವ ಡಾ.ಜಿ.ಪರಮೇಶ್ವರ್
ತುಮಕೂರು: ಕಷ್ಟಪಟ್ಟು ಬೆಳೆ ಬೆಳೆಯುವ ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗದೆ ಅನ್ಯಾಯವಾಗುತ್ತಿದೆ. ಜೊತೆಗೆ ಮಧ್ಯವರ್ತಿಗಳ ಹಾವಳಿಯಿಂದ ರೈತರು ವಂಚನೆಗೊಳಗಾಗುತ್ತಾರೆ. ಈ…
ಬಾವಿಕಟ್ಟೆ ವಿಶ್ವಣ್ಣ ನಿಧನ
ತುಮಕೂರು: ಸಮಾಜ ಸೇವಕ, ಧಾರ್ಮಿಕ ಮುಖಂಡ ನಗರದ ಬಿ.ಎಸ್.ವಿಶ್ವನಾಥ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಇವರು…