Post

ರಾಗಿ ಖರೀದಿ : ಅಧಿಕಾರಿಗಳು ಮಾರ್ಗಸೂಚಿ ಪಾಲಿಸಲು ಡೀಸಿ ಸೂಚನೆ

ತುಮಕೂರು : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ 11 ಕೇಂದ್ರಗಳಲ್ಲಿ ರೈತರಿಂದ ರಾಗಿ ಖರೀದಿಸುವ ಪ್ರಕ್ರಿಯೆ ನಡೆಯುತ್ತಿದ್ದು, ರಾಗಿ ಖರೀದಿ…

ಮಹಿಳೆಯರು ಕೈಗಾರಿಕಾ ವಲಯದಲ್ಲಿ ಪುರುಷರಿಗೆ ಉದ್ಯೋಗ ಕೊಡುವಷ್ಟು ಯಶಸ್ಸು ಕಾಣಬೇಕು: ಉಮಾರೆಡ್ಡಿ

ತುಮಕೂರು: ಹೆಣ್ಣು, ಹೊನ್ನು ಮಣ್ಣಿನಲ್ಲಿ ಮಹಿಳೆಗೆ ವಿಶೇಷ ಸ್ಥಾನಮಾನವಿದೆ ಮಹಿಳೆ ಇಂದು ಬಾಹ್ಯಾಕಾಶ ಗಗನಯಾನ ಸೇರಿದಂತೆ ವಿವಿಧ ವಲಯಗಳಲ್ಲಿ ಅಗಣಿತವಾದ ಸಾಧನೆಯನ್ನು…

ಹೆಣ್ಣು ಸಮಾನ ಹಕ್ಕುಗಳನ್ನು ಪಡೆಯಲು ರಾಜಕೀಯ ಅವಕಾಶ ಅಗತ್ಯವಿದೆ-ಪತ್ರಕರ್ತೆ ಹೇಮಾ ವೆಂಕಟ್

ತುಮಕೂರು: ಹೆಣ್ಣು ಮಕ್ಕಳಿಗೆ ಭಾಷಣ ಮಾಡಿದರೆ ಸಾಲದು. ಅವರ ಹಕ್ಕುಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ರಾಜಕೀಯ ಅವಕಾಶ ಅಗತ್ಯವಾಗಿ…

2.49 ಕೋಟಿ ರೂ. ವೆಚ್ಚದಲ್ಲಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಚಾಲನೆ

ತುಮಕೂರ- ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ…

ಶಾಸಕರಾದರು ವಿಧಾನಸೌಧಕ್ಕೆ ಬರಲು ಶಾಂತವೇರಿ ಗೋಪಾಲಗೌಡರ ಬಳಿ ದುಡ್ಡು ಇರುತ್ತಿರಲಿಲ್ಲ.

ಗೋಪಾಲಗೌಡರು ಈಗ ನಮ್ಮ ನಡುವೆ ಇಲ್ಲ. ಅವರು ಕಟ್ಟಿದ ಶಿವಮೊಗ್ಗದ ಸಮಾಜವಾದಿ ಕೋಟೆಯಲ್ಲಿ ಸಮಾನತೆಯ ಸಮಾಜವನ್ನು ವಿರೋಧಿಸುವ ಮನುವಾದಿ ಮತ್ತು ಕೋಮುವಾದಿ…

ವಿದ್ಯಾರ್ಥಿಗಳು ಮಾನವೀಯ ಗುಣವನ್ನು ಬೆಳಸಿಕೊಂಡು ಉತ್ತಮ ನಾಗರೀಕರಾಗಿ

ತುಮಕೂರು : ವಿದ್ಯಾರ್ಥಿಗಳು ಮಾನವೀಯ ಗುಣವನ್ನು ಬೆಳಸಿಕೊಂಡು ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕಬೇಕು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ…

ಜಿಲ್ಲಾಸ್ಪತ್ರೆಯ ಮುಖ್ಯ ಕಟ್ಟಡ ಮರು ನಿರ್ಮಾಣಕ್ಕೆ ಸದನದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಗ್ರಹ

ತುಮಕೂರು : ತುಮಕೂರಿನ ಜಿಲ್ಲಾಸ್ಪತ್ರೆಯ ಹಳೆ ಕಟ್ಟಡವು ಶಿಥಿಲಗೊಂಡಿದ್ದು, ಮರು ನಿರ್ಮಾಣ ಮಾಡಬೇಕೆಂದು ಶಾಸಕ ಜ್ಯೋತಿಗಣೇಶ್ ಅವರು ವಿಧಾನ ಮಂಡಲದಲ್ಲಿ ಒತ್ತಾಯಿಸಿದ್ದಾರೆ.…

ವಿಜೃಂಭಣೆಯಿಂದ ನಡೆದ ದೇವರಾಯನದುರ್ಗದ ರಥೋತ್ಸವ

ತುಮಕೂರು- ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವವು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಕರಿಗಿರಿ ಕ್ಷೇತ್ರದಲ್ಲಿ…

ತಿಪಟೂರು ಪಟ್ಟಣಕ್ಕೆ ನೀರು ಸರಬರಾಜು ಯೋಜನೆ : ಸಚಿವತ್ರಯರ ನೇತೃತ್ವದಲ್ಲಿ ಸಭೆ

ಬೆಂಗಳೂರು : ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣಕ್ಕೆ 24/7 ಸುಧಾರಿತ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಗೃಹ ಹಾಗೂ ತುಮಕೂರು ಜಿಲ್ಲಾ…

ಸಂಶೋಧನೆ ಶ್ರೇಷ್ಠ ಕೆಲಸ: ಪ್ರೊ. ಎಂ. ವೆಂಕಟೇಶ್ವರಲು

ತುಮಕೂರು: ಸಂಶೋಧನೆಯನ್ನು ಸರಿಯಾಗಿ ಮಾಡುವುದೇ ಒಂದು ಶ್ರೇಷ್ಠ ಕೆಲಸ. ಸಂಶೋಧನೆ ಮಾಡುವುದಕ್ಕೆ ಯಾವುದೇ ರೀತಿಯ ವಯಸ್ಸಿನ ಇತಿಮಿತಿಗಳಿಲ್ಲ ಎಂದು ತುಮಕೂರು ವಿಶ್ವವಿದ್ಯಾನಿಲಯದ…