Post

ಸರ್ಕಾರಗಳು ರೈತರ ಭೂಮಿ ಆಕ್ರಮಿಸಿಕೊಳ್ಳುವುದು ಜನವಿದ್ರೋಹಿ ಕೃತ್ಯ-ಸಾಹಿತಿ ಎಸ್.ಜಿ.ಸಿದ್ದರಾಮಯ್ಯ,ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ

ತುಮಕೂರು : ಅನ್ನ ಬೆಳೆಯುವ ಭೂಮಿಯನ್ನು ಆಕ್ರಮಿಸಕೊಳ್ಳುತ್ತಾ ಬಂದಿರುವುದು ಮತ್ತು ಈಗಾಗಲೇ ಆಕ್ರಮಿಸಿಕೊಂಡಿರುವ 80ರಷ್ಟು ಭೂಮಿ ಬೀಳುಬಿದ್ದಿದೆ. ಇತ್ತ ಕೃಷಿಯೂ ಆಗುತ್ತಿಲ್ಲ.…

ಭಾರತ ಯುವ ಜೋಡೋ ಸಂಘಕ್ಕೆ ಹೆಚ್ಚಿನ ಸಂಖ್ಯೆ ನೋಂದಣಿಗೆ ಮನವಿ

ತುಮಕೂರು : ರಾಜ್ಯ ಸರಕಾರ ಯುವಜನರ ಸಬಲೀಕರಣಕ್ಕೆ ಜಾರಿಗೆ ತಂದಿರುವ ಭಾರತ ಯುವ ಜೋಡೋ ಸಂಘಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ…

ಶ್ರೀಸತ್ಯ ಸಾಯಿ ಸೇವಾ ಆಶ್ರಮದಿಂದ ಗ್ರಾಮಾಂತರ ಪ್ರದೇಶದಲ್ಲಿ ಆರೋಗ್ಯ ಸೇವೆ-ಶ್ರೀಮಧುಸೂಧನ್ ಸಾಯಿ

ತುಮಕೂರು : ಗ್ರಾಮೀಣ ಜನರಿಗೆ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ…

ಆ. 28, ರಾಜ್ಯ ಸರ್ಕಾರಿ ಎಸ್‍ಸಿ-ಎಸ್‍ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

ತುಮಕೂರು- ರಾಜ್ಯ ಸರ್ಕಾರಿ ಎಸ್‍ಸಿ-ಎಸ್‍ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶವನ್ನು ಆ. 28 ರಂದು ಬೆಂಗಳೂರಿನ…

ಪ್ರವಾದಿ ಮಹಮದ್(ಸ)ರವರ ಜನ್ಮ ದಿನದ ಅಂಗವಾಗಿ ಕ್ರಾಂತಿ ಜ್ಯೋತಿ ಅಭಿಯಾನ

ತುಮಕೂರು:ಜಮಾಆತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮಹಮದ್(ಸ)ರವರ ಜನ್ಮ ದಿನದ ಅಂಗವಾಗಿ ಕ್ರಾಂತಿ ಜ್ಯೋತಿ ಎಂಬ ಹೆಸರಿನಲ್ಲಿ ರಾಜ್ಯದಾದ್ಯಂತ ಸೀರತ್…

ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ,ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

ತುಮಕೂರು : ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು…

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ…

ಬುಗುಡನಹಳ್ಳಿ ಕೆರೆಗೆ ಹೇಮಾವತಿ ನೀರು: ಡಿಸಿಎಂ ಪರಮೇಶ್ವರ್ ಭೇಟಿ

ತುಮಕೂರು : ಮಳೆಯ ಕೊರತೆಯಿಂದ ಡೆಡ್ ಸ್ಟೋರೇಜ್ ತಲುಪಿದ್ದ ತುಮಕೂರು ನಗರದ ಪ್ರಮುಖ ಕುಡಿಯುವ ನೀರಿನ ಮೂಲವಾದ ಬುಗುಡನಹಳ್ಳಿ ಕೆರೆಗೆ ಹೇಮಾವತಿ…

ಬೀದಿ ಬದಿ ವ್ಯಾಪಾರಿಗಳ ಏಕಾಏಕಿ ತೆರವು ನಿಲ್ಲಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸಲು ಹೆತ್ತೇನಹಳ್ಳಿ ಮಂಜುನಾಥ್ ಆಗ್ರಹ

ತುಮಕೂರು : ನಗರ ಸೌಂದರ್ಯೀಕರಣ, ಅಭಿವೃದ್ಧಿ ಹಾಗೂ ಕಾನೂನು ಪಾಲನೆಯ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಯಾವುದೇ ಸಮರ್ಪಕ ಪರ್ಯಾಯ ವ್ಯವಸ್ಥೆ…

ಸಿದ್ಧಗಂಗಾ ಶಿಕ್ಷಣ ಸಂಸ್ಥೆಗಳು ಹೊರ ದೇಶದಲ್ಲೂ ಪಸರಿಸಿ ಶಿಕ್ಷಣ ನೀಡಲಿ-ಮುರಳೀಧರ ಹಾಲಪ್ಪ

ತುಮಕೂರು : ದೇಶದಲ್ಲಿಯೇ ಅನ್ನ, ಅಕ್ಷರ ಮತ್ತು ಆಶ್ರಯಕ್ಕೆ ಹೆಸರುವಾಸಿಯಾಗಿರುವ ಸಿದ್ದಗಂಗಾ ಮಠ, ತನ್ನ ಶೈಕ್ಷಣಿಕ ಸಂಸ್ಥೆಗಳನ್ನು ಹೊರ ರಾಜ್ಯ ಮತ್ತು…

ಎಸ್‍ಐಆರ್-2026 ಕರಡು ಮತದಾರರ ಪಟ್ಟಿ ಪ್ರಕಟ : ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)–2026ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ…