Post
ಸತ್ಯ, ಸಮಾನತೆಯ ಪ್ರತಿರೂಪವೇ ಶ್ರೀರಾಮ-ಡಾ.ಜಿ.ಪರಮೇಶ್ವರ್
ತುಮಕೂರು- ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಹೇಳಿದರು. ನಗರದ ಬಟವಾಡಿ…
ಬಿಜೆಪಿ ಮಂದಿರ, ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ-ಕೆ.ಎನ್.ರಾಜಣ್ಣ
ತುಮಕೂರು:ಮಂದಿರ,ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದ್ದು, ವಿದ್ಯಾವಂತ ಯುವಕರು ಸಹ ಪೊಲೀಸ್ ಕೇಸುಗಳಲ್ಲಿ ಸಿಲುಕಿ ಉದ್ಯೋಗ ಪಡೆಯಲು…
ಏಳನೇ ರ್ಯಾಂಕ್ ಪಡೆದ ಗಗನಶ್ರೀಗೆ ಸನ್ಮಾನ
ತುಮಕೂರು: ನಗರದ ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಸಿಬ್ಬಂದಿ ಚೌಡಯ್ಯನ ಪಾಳ್ಯದ ನಿವಾಸಿ ಹೆಚ್.ಬಿ.ಮೋಹನ್ಕುಮಾರ್ ಹಾಗೂ ನಳಿನಾ ದಂಪತಿಯ ಮಗಳು ವಿದ್ಯಾನಿಧಿ ಕಿರಿಯ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಗಗನಶ್ರೀ ಹೆಚ್.ಎಂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 7ನೇ ರ್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಗಗನಶ್ರೀ ಹೆಚ್.ಎಂ ಹಾಗೂ ಆಕೆಯ ತಂದೆ ಮೋಹನ್ ಕುಮಾರ್ ಹೆಚ್.ಬಿ.ಅವರನ್ನು ಮಂಗಳವಾರ ನಗರದ ಸ್ವಾಮಿ ವಿವೇಕಾನಂದ ಸಹಕಾರ ಸಂಘ, ಹಾಗೂ ತುಮಕೂರು ತಾಲೂಕು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಪರವಾಗಿ ಮಂಗಳವಾರ ಅಭಿನಂದಿಸಿ ಸನ್ಮಾನಿಸಲಾಯಿತು. ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷರಾದ ಪಿ.ಮೂರ್ತಿ , ಉಪಾಧ್ಯಕ್ಷರಾದ ಬಿ.ಹೆಚ್,ನಂಜುಂಡಯ್ಯ, ನಿರ್ದೇಶಕರಾದ ಬಿ.ಎಲ್. ರಮೇಶ್, ಶ್ರೀಹರ್ಷ, ರಾಮಚಂದ್ರಪ್ಪ, ತಿಮ್ಮಾರೆಡ್ಡಿ, ನಾಗರಾಜಪ್ಪ, ಬಿ.ಎನ್.ನಾಗರಾಜು, ಹಾಗೂ ಸಿಬ್ಬಂದಿ, ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಡಿ.ಶಿವಕುಮಾರ್ ,…
ಏ.17, ಟಿ.ಬಿ. ಜಯಚಂದ್ರ ನೇತೃತ್ವದಲ್ಲಿ ಕುಂಚಿಟಿಗ ಸಮುದಾಯ ಮುಖಂಡರ ಸಭೆ
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಕುಂಚಿಟಿಗ ಸಮುದಾಯದ ಪ್ರಮುಖ ಮುಖಂಡರ ಸಭೆಯನ್ನು ಏ.17 ರಂದು…
ಗೊಲ್ಲ ಸಮುದಾಯಕ್ಕೆ ರಾಜಕೀಯ ಸ್ಥಾನಮಾನಕ್ಕಾಗಿ ಕಾಂಗ್ರೆಸ್ ಬೆಂಬಲಿಸಲು ಡಾ.ಜಿ.ಪರಮೇಶ್ವರ್ ಮನವಿ
ತುಮಕೂರು:ಅತ್ಯಂತ ನಂಬಿಕೆಗೆ ಆರ್ಹವುಳ್ಳ ಸಮುದಾಯಗಳಲ್ಲಿ ಗೊಲ್ಲ ಸಮುದಾಯವೂ ಒಂದು.ಹಾಗಾಗಿ ಕಾಂಗ್ರೆಸ್ ಪಕ್ಷ ಐದು ಜನರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡುವ ಮೂಲಕ…
ದೇವೇಗೌಡರ ಪ್ರಚಾರ ಸಭೆಯಲ್ಲಿ ಧಿಕ್ಕಾರ : ಕಠಿಣ ಕ್ರಮಕ್ಕೆ ಆಗ್ರಹ
ತುಮಕೂರು: ನಗರದಲ್ಲಿ ನಡೆದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಧಿಕ್ಕಾರ ಕೂಗಿ…
ಕನ್ನಡದ ಚಲನಚಿತ್ರ ನಟ ಕನ್ನಡದ ಕುಳ್ಳ ದ್ವಾರಕೇಶ್ ಇನ್ನಿಲ್ಲ.
ಚಂದನವನದ ಹಿರಿಯ ನಟ ದ್ವಾರಕೀಶ್(81) ಅವರು ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೃದಯಘಾತದಿಂದ ಅವರು ವಿಧಿವಶರಾದರು ಎಂದು ವರದಿಯಾಗಿದೆ. ಕನ್ನಡ…
ಮೇಕೆದಾಟು ವಿರೋಧಿ ತಮಿಳುನಾಡಿಗೆ ನೀರು ಹರಿಸಿ, ಬೆಂಗಳೂರಿಗೆ ನೀರಿಲ್ಲದಂತೆ ಮಾಡಿದ್ದಾರೆ-ಹೆಚ್.ಡಿ.ದೇವೇಗೌಡ
ತುಮಕೂರು- ನಾನು ಹೇಮಾವತಿ ನೀರನ್ನು ತುಮಕೂರಿಗೆ ಬಿಡಲು ಅಡ್ಡಿ ಪಡಿಸಿದ್ದೇನೆಂದು ಅಪಪ್ರಚಾರ ಮಾಡಿದರು, ಆದರೆ ಇಂದು ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು…
ಬಿಜೆಪಿ ಪ್ರಚಾರ ಸಭೆಯಲ್ಲಿ ದೇವೇಗೌಡರ ಸಮ್ಮುಖದಲ್ಲೇ ದಿಕ್ಕಾರ ಕೂಗಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು
ತುಮಕೂರು : ಎನ್ ಡಿ.ಎ ಅಭ್ಯರ್ಥಿ ವಿ. ಸೋಮಣ್ಣನವರ ಪರವಾಗಿ ತುಮಕೂರಿನ ಕುಂಚಿಟಿಗರ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ …