
ತುಮಕೂರು : ತುಮಕೂರು ಜಿಲ್ಲೆ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತುಮಕೂರಿಗೆ ಯಾರನ್ನೂ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಲ್ಲ, ಹೆಚ್ಚುವರಿ ಕಾರ್ಯದರ್ಶಿಗಳಾಗಿದ್ದ ಕಪಿಲ್ ಮೋಹನ್, ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ಎಸ್.ಆರ್.ಉಮಾಶಂಕರ್ ಸೇರಿದಂತೆ 11ಮಂದಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ತುಮಕೂರಿಗೆ ಜಿಲ್ಲಾಧಿಕಾರಿಯಾಗಿ ಯಾರು ಬರುವರೋ ಕಾದು ನೋಡಬೇಕಿದೆ.